BBMP
Loading ...

Chicken Price

Greater Bengaluru News9: ಬೆಂಗಳೂರಿನಲ್ಲಿ ಮಹಾಶಿವರಾತ್ರಿ ದಿನ ನಗರಾದ್ಯಂತ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆ ಸಂಪೂರ್ಣ ನಿಷೇಧಿಸಲಾಗಿದೆ.

ಬೃಹತ್ ಬೆಂಗಳೂರು ಪ್ರಾಧಿಕಾರ ಕಸಾಯಿ ಅಂಗಡಿಗಳು, ಮಾಂಸದ ಅಂಗಡಿಗಳನ್ನು ಮುಚ್ಚಲು ಅಧಿಕೃತ ಆದೇಶ ಹೊರಡಿಸಿದೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾಂಸದ ಅಡುಗೆ ಅನುಮತಿದಾದರೂ, ಕಚ್ಚಾ ಮಾಂಸ ಮಾರಾಟ ಮಾಡಲು ಅವಕಾಶ ಇಲ್ಲ. ಈ ಕ್ರಮ ಧಾರ್ಮಿಕ ಭಕ್ತಿಯ ದೃಷ್ಟಿಯಿಂದ ಮತ್ತು ಸಾತ್ವಿಕ ವಾತಾವರಣವನ್ನು ಕಾಪಾಡಲು ಕೈಗೊಳ್ಳಲಾಗಿದೆ.

ಅಧಿಕಾರಿಗಳು, ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮದ ಎದುರಾಗಿ ಹೋಗಬೇಕಾಗುವುದು ಎಂದು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *